ಸುಪ್ರೀಂ ವಿಚಾರಣೆ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿ
ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ಸುಪ್ರೀಂ ಕೋರ್ಟ್ ನೀಡಲಿರುವ ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ, ಬೆಂಗಳೂರು ಹಾಗೂ...
View Article”ಕಾಶ್ಮೀರದ ಜೊತೆ ಬಿಹಾರವನ್ನೂ ತೆಗೆದುಕೊಳ್ಳಿ”
ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಹೇಳಿಕೆ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನದ ವಿರುದ್ಧ ಫೇಸ್ಬುಕ್ ನಲ್ಲಿ ಹೇಳಿಕೆ ನೀಡಿರುವ ಕಾಟ್ಜು, ಭಾರತ- ಪಾಕ್ ನಡುವೆ ಬಿಹಾರವನ್ನೂ ಎಳೆದು ತಂದಿದ್ದಾರೆ. ಇದು...
View Articleಚಿನ್ನದ ಬಾಂಡ್ ಗೆ ಹೆಚ್ಚಾಯ್ತು ಬೇಡಿಕೆ
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಚಿನ್ನದ ಬಾಂಡ್ ಯೋಜನೆಯ 5 ನೇ ಕಂತಿಗೆ ಸುಮಾರು 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಚಿನ್ನದ ಬಾಂಡ್ ಯೋಜನೆಯ 5 ನೇ ಕಂತಿನಲ್ಲಿ ಸುಮಾರು 2.37 ಟನ್ ಗಳಷ್ಟು ಚಿನ್ನದ ಪ್ರಮಾಣ, 820 ಕೋಟಿ ರೂ. ಬಂಡವಾಳ...
View Articleಸನ್ಯಾಸಿನಿಯಾದ್ರೂ ಬದಲಾಗದ ಸೋಫಿಯಾ ಸೆಕ್ಸಿ ಲುಕ್
ನವದೆಹಲಿ: ಒಂದು ಕಾಲದ ಮಾಡೆಲ್, ಸೆಕ್ಸಿ ಕ್ವೀನ್ ಎಂದೇ ಖ್ಯಾತರಾಗಿದ್ದ ಸೋಫಿಯಾ ಹಯಾತ್ ಈಗ ಸನ್ಯಾಸಿನಿಯಾಗಿದ್ದಾರೆ. ಹಿಂದಿಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 7 ನಲ್ಲಿ ಗಮನ ಸೆಳೆದಿದ್ದ ಮಾಡೆಲ್ ಸೋಫಿಯಾ ಲೌಕಿಕ ಜೀವನದಿಂದ ದೂರವಾಗಿ...
View Articleಪೊಲೀಸ್ ಠಾಣೆ ಮೆಟ್ಟಿಲೇರ್ತು ಹುಡ್ಗೀರ ಲವ್ ಸ್ಟೋರಿ
ಜೈಪುರದಲ್ಲಿ ಸಲಿಂಗಕಾಮಿಗಳ ಲವ್ ಸ್ಟೋರಿಯೊಂದು ಪೊಲೀಸ್ ಠಾಣೆ ಮೆಟ್ಟಿಲೇರಿದೆ. 20 ವರ್ಷದ ಹುಡುಗಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ಇನ್ನೊಂದು ಹುಡುಗಿ ತಂದೆ ವಿರುದ್ಧ ದೂರು ನೀಡಿದ್ದಾಳೆ. ಆತ ಬ್ಲಾಕ್ ಮೇಲ್ ಮಾಡ್ತಿದ್ದಾನೆಂದು ದೂರಿದ್ದಾಳೆ....
View Articleಕಾಂಗ್ರೆಸ್ ರ್ಯಾಲಿಯಲ್ಲಿ ಪಾಕ್ ಪರ ಘೋಷಣೆ
ಉತ್ತರ ಪ್ರದೇಶದ ಮೊರಾದ್ ಬಾದ್ ನಲ್ಲಿ ಜಮ್ಮು ಕಾಶ್ಮೀರದ ಉರಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಆತ್ಮಕ್ಕೆ ಶಾಂತಿ ಕೋರಿ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಕೆಲವರು ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ಕೂಗಿರುವ ಘಟನೆ...
View Articleವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವಳ ವಿರುದ್ದ ದೂರು
ಚಿತ್ರದುರ್ಗ: ಜನ ವಸತಿ ಪ್ರದೇಶದಲ್ಲಿ ಮನೆ ಬಾಡಿಗೆ ಪಡೆದ ಮಹಿಳೆಯೊಬ್ಬಳು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಆಕೆಯನ್ನು ಮನೆಯಿಂದ ಖಾಲಿ ಮಾಡಿಸುವಂತೆ ಅಕ್ಕಪಕ್ಕದ ನಿವಾಸಿಗಳು ಒತ್ತಾಯಿಸಿದ್ದಾರೆ. ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ಮೊದಲ...
View Article80 ವರ್ಷದ ವೃದ್ದನಂತೆ ಕಾಣುತ್ತಿದೆ ಈ ಪುಟ್ಟ ಮಗು
ಢಾಕಾ: ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಅಭಿನಯದ ‘ಪಾ’ ಚಿತ್ರ ನಿಮಗೆ ನೆನಪಿರಬಹುದು. ‘ಪಾ’ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಪ್ರೊಗೇರಿಯಾ ರೋಗದಿಂದ ಬಳಲುವ ಬಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿಕ್ಕ ವಯಸ್ಸಿನ...
View Articleಬಹಿರಂಗವಾಯ್ತು ‘ಬಿಗ್ ಬಾಸ್’ಮನೆಯ ರಹಸ್ಯ..!
ಸಾಕಷ್ಟು ವಿವಾದಗಳಿಂದ ಕೂಡಿರುವ ರಿಯಾಲಿಟಿ ಶೋ ‘ಬಿಗ್ ಬಾಸ್’ ಮತ್ತೆ ಬರ್ತಿದೆ. ಹಿಂದಿ ಚಾನೆಲ್ ಕಲರ್ಸ್ ನಲ್ಲಿ ಅಕ್ಟೋಬರ್ 16 ರಿಂದ ‘ಬಿಗ್ ಬಾಸ್’ ಸೀಸನ್ 10 ಶುರುವಾಗಲಿದೆ. ಇದಕ್ಕೂ ಮುನ್ನ ‘ಬಿಗ್ ಬಾಸ್’ ಗೆ ಸಂಬಂಧಿಸಿದ ಕೆಲವೊಂದು ಆಶ್ವರ್ಯಕರ...
View Articleಹಾಜರಾತಿ ನೀಡದ ಶಿಕ್ಷಕನನ್ನು ಹತ್ಯೆಗೈದ ವಿದ್ಯಾರ್ಥಿಗಳು
ಶಾಲೆಗೆ ಗೈರು ಹಾಜರಾಗುತ್ತಿದ್ದ ವಿದ್ಯಾರ್ಥಿಗಳು, ಶಿಕ್ಷಕ ಪರೀಕ್ಷೆಗೆ ಕುಳಿತುಕೊಳ್ಳಲು ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಹತ್ಯೆ ಮಾಡಿದ ಘಟನೆ ಪಶ್ಚಿಮ ದೆಹಲಿಯ ನಾಂಗಲೋಯಿಯಲ್ಲಿ ನಡೆದಿದೆ. ನಾಂಗಲೋಯಿಯ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ...
View Articleಟ್ವಿಟ್ಟರ್ ಮೂಲಕ ತನ್ನ ಅಳಲು ತೋಡಿಕೊಂಡ ನಟಿ
ನಟಿಯೊಬ್ಬರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಮಗಾದ ನಷ್ಟದ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಅಳಲು ತೋಡಿಕೊಂಡಿದ್ದಾರೆ. ನಟಿಯ ಪೋಸ್ಟ್ ಅನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ....
View Articleಮಗನೊಂದಿಗೆ ಸಾವಿಗೆ ಶರಣಾದ ಮಾಜಿ ಅಧಿಕಾರಿ
ಲಂಚ ಪಡೆದ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತರಾಗಿ ಬಿಡುಗಡೆಯಾಗಿದ್ದ ಮಾಜಿ ಅಧಿಕಾರಿ ಮತ್ತವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿಂದೆ ಅಧಿಕಾರಿ, ಬಂಧನಕ್ಕೊಳಗಾಗಿದ್ದ ವೇಳೆ ಅವರ ಪತ್ನಿ ಹಾಗೂ ಮಗಳು ನೇಣು ಹಾಕಿಕೊಂಡು ಆತ್ಮಹತ್ಯೆ...
View Articleಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ವಿಚಾರಣೆ ಶುರು
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಶುರುವಾಗಿದೆ. ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ. ಉದಯ್ ಲಲಿತ್ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್ ನ ಕಾವೇರಿ ವಿಚಾರಕ್ಕೆ...
View Articleಮಾಲ್ ಮತ್ತು ಕೆಫೆಗಳಲ್ಲೂ ಸಿಗಲಿದೆ ಉಚಿತ ವೈಫೈ
ಮಾಹಿತಿ ತಂತ್ರಜ್ಞಾನದ ದೈತ್ಯ ಸಂಸ್ಥೆ ಗೂಗಲ್, ಭಾರತದ 100 ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ ನೀಡುವ ಕಾರ್ಯ ಆರಂಭಿಸಿದ್ದು, ಈಗಾಗಲೇ 52 ರೈಲ್ವೇ ನಿಲ್ದಾಣಗಳಲ್ಲಿ ಬಳಕೆದಾರರಿಗೆ ಇದು ಲಭ್ಯವಾಗುತ್ತಿದೆ. ಈ ಮಧ್ಯೆ ಗೂಗಲ್ ಮತ್ತೊಂದು ಘೋಷಣೆ ಮಾಡುವ...
View Articleಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಖಡಕ್ ಆದೇಶ ನೀಡಿದೆ. ನಾಳೆ ಮತ್ತು ನಾಡಿದ್ದು 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ. ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸುಪ್ರೀಂ...
View Articleಮಾನವ ಬಾಂಬ್ ಆಗಲು ಶಿವಸೇನೆ ಕಾರ್ಯಕರ್ತರು ರೆಡಿ
ಜಮ್ಮು ಕಾಶ್ಮೀರದ ಉರಿಯಲ್ಲಿ ಸೇನಾ ಶಿಬಿರದ ಮೇಲೆ ಪಾಕ್ ಪ್ರೇರಿತ ಉಗ್ರರು ದಾಳಿ ಮಾಡಿದ ವೇಳೆ 18 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು, ಈ ಘಟನೆಯ ಬಳಿಕ ಪಾಕಿಸ್ತಾನದ ವಿರುದ್ದ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ...
View Articleದಾಖಲೆ ಮೊತ್ತದ ಡೀಲ್ ಗೆ ಸಹಿ ಹಾಕಿದ ಪಿ.ವಿ.ಸಿಂಧು
ಹೈದರಾಬಾದ್: ರಿಯೋ ಡಿ ಜನೈರೋದಲ್ಲಿ ನಡೆದ ಒಲಿಂಪಿಕ್ಸ್ ನಲ್ಲಿ, ಬೆಳ್ಳಿ ಪದಕ ಗಳಿಸಿದ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರ ಸಕ್ಸಸ್ ಜರ್ನಿ ಮುಂದುವರೆದಿದೆ. ಸ್ಪೋರ್ಟ್ ಮ್ಯಾನೇಜ್ ಮೆಂಟ್ ಕಂಪನಿಯೊಂದರ ಜೊತೆಗೆ, ಪಿ.ವಿ....
View Articleಸರ್ಕಾರದ ತೀರ್ಮಾನಕ್ಕೆ ಬಿ.ಜೆ.ಪಿ. ಬೆಂಬಲ
ಬೆಂಗಳೂರು: ಪ್ರತಿ ದಿನ 6,000 ಕ್ಯೂಸೆಕ್ ನಂತೆ, 3 ದಿನಗಳ ಕಾಲ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಆದೇಶದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಈ...
View Articleನಾಳೆ ಸರ್ವ ಪಕ್ಷ ಸಭೆಯಲ್ಲಿ ಸಮಾಲೋಚನೆ
ಬೆಂಗಳೂರು: ತಮಿಳುನಾಡಿಗೆ 3 ದಿನಗಳ ಅವಧಿಯಲ್ಲಿ 18,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 9 ಗಂಟೆಗೆ ಸರ್ವ ಪಕ್ಷ ಸಭೆ ಕರೆಯಲಾಗಿದೆ. ವಿಧಾನಸೌಧದ ಕಾನ್ಫರೆನ್ಸ್ ಹಾಲ್...
View Articleಆಸ್ಪತ್ರೆಯಲ್ಲೇ ಸಭೆ ನಡೆಸಿದ ಜಯಲಲಿತಾ
ಚೆನ್ನೈ: ತಮಿಳುನಾಡಿಗೆ 3 ದಿನಗಳಲ್ಲಿ 18,000 ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆಸ್ಪತ್ರೆಯಲ್ಲೇ ಸಭೆ ನಡೆಸಿದ್ದಾರೆ. ಜ್ವರ, ಡಿ...
View Article