ಜನಸಾಮಾನ್ಯರಿಗೆ ಮತ್ತೆ ಶಾಕ್ ಕೊಟ್ಟ `ಕೆಂಪುಸುಂದರಿ’ : ಕೆಜಿಗೆ 135 ರೂ. ತಲುಪಿದ ಟೊಮೆಟೊ!
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ನಡುವೆಯೇ ಟೊಮೆಟೊ ಬೆಲೆ ರಾಕೆಟ್ ವೇಗದಲ್ಲಿ ಏರಿಕೆಯಾಗಿ ಗ್ರಾಹಕರಿಗೆ ಆಘಾತ ತಂದಿದ್ದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಟೊಮೆಟೊ ಬೆಲೆ ಮತ್ತಷ್ಟು ಏರಿಕೆಯಾಗಿದೆ....
View ArticleMann Ki Baat : ಪ್ರಧಾನಿ ಮೋದಿ ಇಂದಿನ `ಮನ್ ಕೀ ಬಾತ್’ ಭಾಷಣದ ಮುಖ್ಯಾಂಶಗಳು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮ 103 ನೇ ಆವೃತ್ತಿಯ ಮನ್ ಕಿ ಬಾತ್ ನಲ್ಲಿ ಕಳೆದ ಕೆಲವು ದಿನಗಳು ನೈಸರ್ಗಿಕ ವಿಪತ್ತುಗಳಿಂದಾಗಿ ಆತಂಕ ಮತ್ತು ಸಂಕಟದಿಂದ ತುಂಬಿವೆ ಎಂದು ಪ್ರಧಾನಿ ಮೋದಿ...
View Articleಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆಗೆ ಆಗ್ರಹ: ಶಾಲೆ ಬಳಿ ಜನರಿಂದ ಶ್ರದ್ಧಾಂಜಲಿ
ಕೇರಳದ ಕೊಚ್ಚಿ ಬಳಿ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಂದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ನೂರಾರು ಜನ ಭಾನುವಾರ ಶಾಲೆಯ ಬಳಿಗೆ ಬಂದು ಗೌರವ ಸಲ್ಲಿಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಗೆ ವಿಶೇಷವಾಗಿ ಮರಣದಂಡನೆ...
View ArticleGruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 80 ಲಕ್ಷಕ್ಕೂ ಹೆಚ್ಚು...
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಇಂದು ಭಾನುವಾರ ರಜಾ ದಿನವಾಗಿದ್ದರೂ ನೋಂದಣಿಗೆ ಅವಕಾಶ ನೀಡಲಾಗಿದೆ. ರಾಜ್ಯಾದ್ಯಂತ ಗೃಹಲಕ್ಷ್ಮೀ ಯೋಜನೆಗೆ...
View Articleಟೊಮೆಟೊ ಆಯ್ತು ಈಗ ಶುಂಠಿ ಸರದಿ; 8 ಮೂಟೆ ಶುಂಠಿಯನ್ನೇ ಕದ್ದೊಯ್ದ ಕಳ್ಳರು
ಮೈಸೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರಿದೆ. ಟೊಮೆಟೊ ಬೆಲೆಗೆ ಬಂಗಾರದ ರೇಟ್ ಬಂದ ಬೆನ್ನಲ್ಲೇ ಟೊಮೆಟೊ ತೋಟಕ್ಕೆ ಸಿಸಿಟಿವಿ ಕಣ್ಗಾವಲು, ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆಯೊದಗಿಸಿದ್ದಾಯಿತು. ಈಗ ಶುಂಠಿ ಸರದಿ ಆರಂಭವಾಗಿದೆ....
View ArticleBIGG NEWS : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ `ಸ್ಮಾರ್ಟ್ ಕಾರ್ಡ್’ ವಿತರಣೆ : ಸಾರಿಗೆ...
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಯಾಗಿ ಎರಡು ತಿಂಗಳು ಕಳೆದರೂ ಇನ್ನೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ...
View ArticleBIG BREAKING : ಅರಿಶಿನಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆ
ಉಡುಪಿ : ಕೊಲ್ಲೂರಿನ ಅರಿಶಿನ ಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆಯಾಗಿದೆ. ಶರತ್ ಮೃತದೇಹ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲುಕಿತ್ತು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ...
View ArticleBIG NEWS: ಕಾಲು ಜಾರಿ ಅರಿಶಿನಗುಂಡಿ ಜಲಪಾತಕ್ಕೆ ಬಿದ್ದಿದ್ದ ಯುವಕ; ಒಂದು ವಾರದ ಬಳಿಕ...
ಉಡುಪಿ: ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಅರಿಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಯುವಕನ ಮೃತದೇಹ ಒಂದು ವಾರದ ಬಳಿಕ ಪತ್ತೆಯಾಗಿದೆ. ಕೊಲ್ಲೂರಿನ ಅರಿಶಿನಗುಂಡಿ ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಭದ್ರಾವತಿ ಮೂಲದ ಯುವಕ ಶರತ್, ಭಾರಿ ಮಳೆಗೆ...
View Article`ATM’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಹಣ ವಿತ್ ಡ್ರಾ ಮಾಡುವುದು ಹಾಗೂ ಇನ್ನಿತರ ವಹಿವಾಟುಗಳನ್ನು ಬ್ಯಾಂಕ್ ಶಾಖೆಗೆ ಹೋಗದೆಯೇ ಮಾಡಲೆಂದೇ ಎಟಿಎಂಗಳಿವೆ. ಎಟಿಎಂಗಳ ಮೂಲಕ ನೀವು ಬಿಲ್ ಪಾವತಿಸಬಹುದು, ಹಣವನ್ನು ಡೆಪಾಸಿಟ್ ಮಾಡಬಹುದು, ಹಣವನ್ನು ಖಾತೆಯಿಂದ ಖಾತೆಗೆ ವರ್ಗಾವಣೆ ಕೂಡ...
View Articleಆದಾಯ ತೆರಿಗೆದಾರರೇ ಗಮನಿಸಿ : ತೆರಿಗೆ ರಿಟರ್ನ್ಸ್ ತುಂಬಲು ನಾಳೆಯೇ ಕೊನೆಯ ದಿನ
ನವದೆಹಲಿ : ಹಣಕಾಸು ಸಚಿವಾಲಯವು ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು ತಿಂಗಳ ಅವಧಿಯು ಏಪ್ರಿಲ್ 1 ರಂದು...
View Articleಶಿವಮೊಗ್ಗದಲ್ಲಿ ಸಂಬಂಧಿಯಿಂದಲೇ ವ್ಯಕ್ತಿ ಕೊಲೆ
ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ಬಡಾವಣೆಯ 5ನೇ ಕ್ರಾಸ್ ಸುಭಾಷ್ ನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಜ್ಞಾನೇಶ್ವರ(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ರಸ್ತೆ ಬದಿಯಲ್ಲಿ ಬ್ಯಾಗ್ ರಿಪೇರಿ ಮಾಡಿಕೊಂಡಿದ್ದ ಜ್ಞಾನೇಶ್ವರ್...
View Articleಮದ್ರಾಸ್ ಐ ಪ್ರಕರಣ ಹೆಚ್ಚಳ; ಅನುಸರಿಸಬೇಕಾದ ಮುಂಜಾಗೃತಾ ಕ್ರಮ ಏನು?
ಬೆಂಗಳೂರು: ರಾಜ್ಯದಲ್ಲಿ ಮದ್ರಾಸ್ ಐ ಅಥವಾ ಕಂಜಕ್ಟಿವೈಟಿಸ್ ಪ್ರಕರಣ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿಯಿಂದಾಗಿ ವೈರಾಣುಗಳು...
View Article‘ಇಂಡಿಯಾ’ ಸಂಸದರ ಮಣಿಪುರ ಭೇಟಿಯ 2ನೇ ದಿನ ಶಾಂತಿ ಮರು ಸ್ಥಾಪನೆಗೆ ರಾಜ್ಯಪಾಲರಿಗೆ ಮನವಿ
‘ಇಂಡಿಯಾ’ ಸಂಸದರು ಶಾಂತಿ ಮರುಸ್ಥಾಪಿಸಲು ಕೋರಿ ಮಣಿಪುರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಬಿಕ್ಕಟ್ಟು ಪೀಡಿತ ಈಶಾನ್ಯ ರಾಜ್ಯವಾದ ಮಣಿಪುರಕ್ಕೆ ತಮ್ಮ ಭೇಟಿಯ ಎರಡನೇ ದಿನದಂದು, ಇಂಡಿಯಾ ಮೈತ್ರಿಕೂಟದ ವಿರೋಧ ಪಕ್ಷದ ಸಂಸದರ ನಿಯೋಗವು ಇಂಫಾಲ್...
View ArticleBIGG NEWS : ಆಗಸ್ಟ್ 5 ಕ್ಕೆ `ಗೃಹಜ್ಯೋತಿ’ ಯೋಜನೆಗೆ ಚಾಲನೆ : ಇಂಧನ ಸಚಿವ ಕೆ.ಜೆ, ಜಾರ್ಜ್
ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....
View Articleನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ
ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು, ಕಾರಿನ ಬಳಿ...
View Articleಶ್ರೀಲಂಕಾ ಅಥ್ಲೆಟಿಕ್ಸ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ 2ನೇ ದಿನ ಮೂರು...
ನಿನ್ನೆ ಶ್ರೀಲಂಕಾ ಅಥ್ಲೆಟಿಕ್ಸ್ ರಾಷ್ಟ್ರೀಯ ಚಾಂಪಿಯನ್ಶಿಪ್ 2023 ರಲ್ಲಿ ಭಾರತದ ಅಥ್ಲೀಟ್ಗಳು ಮೂರು ಚಿನ್ನ ಮತ್ತು ಒಂದು ಬೆಳ್ಳಿಯೊಂದಿಗೆ ನಾಲ್ಕು ಪದಕಗಳನ್ನು ಗೆದ್ದಿದ್ದಾರೆ. ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಪ್ರೀತಿ ಲಾಂಬಾ...
View Articleಶಕ್ತಿ ಯೋಜನೆ ಇಫೆಕ್ಟ್: ಮುಷ್ಕರಕ್ಕೆ ಮುಂದಾದ ಆಟೋ ಚಾಲಕರು
ಹುಬ್ಬಳ್ಳಿ; ಶಕ್ತಿ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದ್ದು, ಆಟೋ, ಕ್ಯಾಬ್, ಟ್ಯಾಕ್ಸಿಗಳಲ್ಲಿ ಓಡಾಡುವವರ ಸಂಖ್ಯೆ ಕಡಿಮೆಯಾಗಿದೆ....
View ArticleBIG NEWS: 21 ಲಕ್ಷ ಮೌಲ್ಯದ ಟೊಮೆಟೊ ಸಾಗಿಸುತ್ತಿದ್ದ ಲಾರಿ ನಾಪತ್ತೆ
ಕೋಲಾರ: ಟೊಮೆಟೊಗೆ ಬಂಗಾರದ ಬೆಲೆ ಬಂದಿರುವ ಬೆನ್ನಲ್ಲೇ ಟೊಮೆಟೊ ಸಾಗಿಸುತ್ತಿದ್ದ ವಾಹನಗಳನ್ನೇ ಖದೀಮರು ಕದ್ದು ಎಸ್ಕೇಪ್ ಆಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಕೋಲಾರದಿಂದ ರಾಜಸ್ಥಾನಕ್ಕೆ ಸಾಗಿಸುತ್ತಿದ್ದ ಟೊಮೆಟೊ ಲಾರಿ ನಾಪತ್ತೆಯಾಗಿರುವ ಘಟನೆ...
View Article‘ನಿಮ್ಮ ಮಗ ಎಷ್ಟು ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ?’ಅಮಿತ್ ಶಾ ವಿರುದ್ಧ...
ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದ ಗೃಹ ಸಚಿವ ಅಮಿತ್ ಶಾಗೆ ತಮಿಳುನಾಡು ಕ್ರೀಡಾ ಸಚಿವ ಉಂಧಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿಯಾಗಿ ತಮ್ಮ ಪುತ್ರ ಜಯ್ ಶಾ ಅವರ...
View Articleಬಹುಕೋಟಿ ವಂಚನೆ: ಹುಬ್ಬಳ್ಳಿ ಮೂಲದ ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇಡಿ
ಹುಬ್ಬಳ್ಳಿ; ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿರುವ ಘಟನೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಶೀತಲ್ ಕುಮಾರ್, ಜಿನೇಂದ್ರ...
View Article