Quantcast
Channel: Latest News | Kannada Dunia | Kannada News | Karnataka News | India News
Browsing all 103032 articles
Browse latest View live

Image may be NSFW.
Clik here to view.

ರೈತನಿಗೆ ಖುಲಾಯಿಸಿದ ಅದೃಷ್ಟ: ಕೇವಲ 45 ದಿನಗಳಲ್ಲಿ 4 ಕೋಟಿ ರೂ. ಗಳಿಕೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೆಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಗಳಿಸಿದ್ದಾರೆ. 22 ಎಕರೆ ಕೃಷಿ ಭೂಮಿ ಹೊಂದಿರುವ ಟೊಮೆಟೊ ಕೃಷಿಕ ಚಂದ್ರಮೌಳಿ...

View Article


Image may be NSFW.
Clik here to view.

ರೀಲ್ ಗಾಗಿ ಸಮವಸ್ತ್ರದಲ್ಲೇ ಬೈಕ್ ಸ್ಟಂಟ್ ಮಾಡಿದ ಪೋಲೀಸ್ ಗೆ ಬಿಗ್ ಶಾಕ್

ಇನ್‌ ಸ್ಟಾಗ್ರಾಮ್‌ ನಲ್ಲಿ ಬೈಕ್‌ ನಲ್ಲಿ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ದೂರುಗಳು ಬಂದ ನಂತರ,...

View Article


Image may be NSFW.
Clik here to view.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಅಡುಗೆಯಲ್ಲಿ ಬಳಸಿ ಈ ಪದಾರ್ಥ

ಕೋವಿಡ್​ 19 ವಿರುದ್ಧದ ಹೋರಾಟ ಇನ್ನೇನು ಕೆಲವೇ ದಿನಗಳಲ್ಲಿ ವರ್ಷ ಪೂರೈಸಲಿದೆ. ಈಗಾಗಲೇ ಅನೇಕ ರಾಷ್ಟ್ರಗಳು ಕೊರೊನಾ ವಿರುದ್ಧದ ಲಸಿಕೆ ಪ್ರಯೋಗದಲ್ಲಿ ನಿರತವಾಗಿದೆ. ಆದರೆ ಈ ಕೊರೊನಾ ಲಸಿಕೆ ಜನ ಸಾಮಾನ್ಯರಿಗೆ ಲಭ್ಯವಾಗೋವರೆಗೆ ಕೊರೊನಾ ಹರಡುವ ಭಯ...

View Article

Image may be NSFW.
Clik here to view.

ನ್ಯಾಯಾಲಯದ ಮೆಟ್ಟಿಲೇರಿದ ಎರಡು ಕುಟುಂಬಗಳ ಜಗಳ; ವಿಶಿಷ್ಟ ತೀರ್ಪು ಪ್ರಕಟಿಸಿದ ಕೋರ್ಟ್

ನವದೆಹಲಿ: ಎರಡು ಕುಟುಂಬಗಳ ನಡುವಿನ ಜಗಳ ಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ಬಗ್ಗೆ ದೆಹಲಿ ಹೈಕೋರ್ಟ್ ವಿಶಿಷ್ಟವಾದ ತೀರ್ಪು ಪ್ರಕಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಜಗಳ ಆರಂಭವಾಗಿ ಪ್ರಕರಣ ದೆಹಲಿ ಹೈಕೋರ್ಟ್...

View Article

Image may be NSFW.
Clik here to view.

BREAKING : ಬೆಂಗಳೂರಿನಲ್ಲಿ ಘೋರ ದುರಂತ : ನವವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು ಗ್ರಾಮಾಂತರ : ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತ ದಂಪತಿಗಳು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ...

View Article


Image may be NSFW.
Clik here to view.

BMTC ಎಂ.ಡಿ ನಕಲಿ ಸಹಿ ಮಾಡಿ 79 ಲಕ್ಷ ವಂಚನೆ; 6 ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ಬಿ.ಎಂ.ಟಿ.ಸಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬಯಲಾಗಿದೆ. ಬಿ.ಎಂ.ಟಿ.ಸಿ ಎಂ.ಡಿ, ನಿರ್ದೇಶಕರ ಹೆಸರಲ್ಲಿ ನಕಲಿ ಸಹಿ ಮಾಡಿ ಅಧಿಕಾರಿಗಳೇ ಬರೋಬ್ಬರಿ 79 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಬಿ.ಎಂ.ಟಿ.ಸಿ ಅಧಿಕಾರಿಗಳೇ...

View Article

Image may be NSFW.
Clik here to view.

Dearness Allowance : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

ನವದೆಹಲಿ : ಕೇಂದ್ರ ಸರ್ಕಾರವು ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಶೀಘ್ರವೇ  ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ. ಮೋದಿ ಸರ್ಕಾರ ಮತ್ತೊಮ್ಮೆ ತುಟ್ಟಿಭತ್ಯೆ (DA) ಹೆಚ್ಚಿಸಲು...

View Article

Image may be NSFW.
Clik here to view.

ಕಾಫಿ ನಾಡಲ್ಲಿ ಇತಿಹಾಸ ಬರೆದ ಕೆಂಪುಸುಂದರಿ; 200ರ ಗಡಿ ತಲುಪಿದ ಟೊಮೆಟೊ ಬೆಲೆ

ಚಿಕ್ಕಮಗಳೂರು: ಕೆಂಪುಸುಂದರಿ ಟೊಮೆಟೊ ಮತ್ತೆ ತನ್ನ ಬೆಲೆ ಏರಿಸಿಕೊಂಡಿದ್ದಾಳೆ. ಟೊಮೆಟೊ ದರದಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಕಾಫಿ ನಾಡಲ್ಲಿ ಹೊಸ ಇತಿಹಾಸವೇ ಸೃಷ್ಟಿಯಾಗಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಟೊಮೆಟೊ ದರ ಗಗನಕ್ಕೇರಿದ್ದು, 200...

View Article


Image may be NSFW.
Clik here to view.

Chandrayaan-3 : `ISRO’ ಐತಿಹಾಸಿಕ ಹೆಜ್ಜೆ : ಭೂಮಿಯ ಕಕ್ಷೆಯಿಂದ ಚಂದ್ರನ ಕಡೆಗೆ ಪ್ರಯಾಣ...

ಬೆಂಗಳೂರು : ಭಾರತದ ಮೂರನೇ ಚಂದ್ರಯಾನ -3 ಈಗ ಚಂದ್ರನ ಕಕ್ಷೆಯನ್ನು ತಲುಪಲು ಕೇವಲ 6 ದಿನಗಳ ದೂರದಲ್ಲಿದೆ. ಆಗಸ್ಟ್ 1 ರಂದು ಮಧ್ಯಾಹ್ನ 12 ರಿಂದ 1 ಗಂಟೆಯ ನಡುವೆ ಚಂದ್ರಯಾನ -3 ಅನ್ನು ಭೂಮಿಯ ಕಕ್ಷೆಯಿಂದ ಚಂದ್ರನ ಕಕ್ಷೆಗೆ ಕಳುಹಿಸಲು ಇಸ್ರೋ...

View Article


Image may be NSFW.
Clik here to view.

BIG NEWS : ನಾಳೆಯಿಂದ ದುನಿಯಾ ತುಂಬಾ ಕಾಸ್ಟ್ಲಿ ! ಏನೆಲ್ಲಾ ದುಬಾರಿಯಾಗಲಿದೆ .? ಇಲ್ಲಿದೆ...

ಬೆಂಗಳೂರು : ನಾಳೆಯಿಂದ ದುನಿಯಾ ತುಂಬಾ ದುಬಾರಿಯಾಗಲಿದ್ದು, ಹಲವು ವಸ್ತು, ಪದಾರ್ಥಗಳ ಬೆಲೆ ಏರಿಕೆಯಾಗಲಿದೆ. ಈ ಮೂಲಕ ಮತ್ತೆ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ. ವಿದ್ಯುತ್ ದರ ಹಾಗೂ ಮದ್ಯದ ಬೆಲೆ ಏರಿಕೆ ನಡುವೆ ಹಾಲು, ಹೋಟೆಲ್ ಊಟ, ತಿಂಡಿ,...

View Article

Image may be NSFW.
Clik here to view.

SHOCKING NEWS: ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ

ಬೀದರ್: ಮಗಳ ರಕ್ಷಕನಾಗಬೇಕಿದ್ದ ಅಪ್ಪನೇ ಪೈಶಾಚಿಕ ಕೃತ್ಯವೆಸಗಿರುವ ಘೋರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಕರ್ನಾಟಕದಲ್ಲಿ ಇಂತಹ ಹೇಯ ಕೃತ್ಯ ನಡೆದಿದ್ದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಲ್ಲೋರ್ವ ತಂದೆ...

View Article

Image may be NSFW.
Clik here to view.

BIGG NEWS : ಭಾರತದ ರಾಷ್ಟ್ರೀಯ ಹೆದ್ದಾರಿ `ಟೋಲ್’ಗಳಲ್ಲಿ ಪ್ರತಿ ದಿನ ಸಂಗ್ರಹವಾಗುವ ಹಣ...

  ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ. ಕಳೆದ ವಾರ ಲೋಕಸಭೆಯಲ್ಲಿ ಮಂಡಿಸಿದ ರಸ್ತೆ...

View Article

Image may be NSFW.
Clik here to view.

Madras Eye : ರಾಜ್ಯದಲ್ಲಿ ‘ಮದ್ರಾಸ್ ಐ’ ಪ್ರಕರಣ ಹೆಚ್ಚಳ : ಆರೋಗ್ಯ ಇಲಾಖೆಯಿಂದ...

ಬೆಂಗಳೂರು: ರಾಜ್ಯದಲ್ಲಿ ಮದ್ರಾಸ್ ಐ ಅಥವಾ ಕಂಜಕ್ಟಿವೈಟಿಸ್ ಪ್ರಕರಣ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.ಹಾಗೂ ರಾಜ್ಯದಲ್ಲಿ ‘ಮದ್ರಾಸ್ ಐ’ ಹೆಚ್ಚಳವಾದ ಹಿನ್ನೆಲೆ ಆರೋಗ್ಯ ಇಲಾಖೆ...

View Article


Image may be NSFW.
Clik here to view.

ALERT : ಮಕ್ಕಳನ್ನು ಮತ್ತೆ ಕಾಡುತ್ತಿದೆ ಈ ವಿಚಿತ್ರ ಚರ್ಮರೋಗ : ಪೋಷಕರಲ್ಲಿ ಆತಂಕ

ಚಾಮರಾಜನಗರ : ಮದ್ರಾಸ್ ಐ ರೋಗದ ಭೀತಿ ನಡುವೆಯೇ ಮಕ್ಕಳಲ್ಲಿ ವಿಚಿತ್ರ ಚರ್ಮರೋಗ ಕಾಣಿಸಿಕೊಂಡಿದ್ದು, ಪೋಷಕರು ಆತಂಕಗೊಂಡಿದ್ದಾರೆ. ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವ ರೋಗಕ್ಕೆ ಚುಕ್ಕಿ ಚರ್ಮರೋಗ ಎನ್ನಲಾಗಿದೆ....

View Article

Image may be NSFW.
Clik here to view.

BIGG NEWS : ಕರ್ನಾಟಕ ರಾಜ್ಯ `ಭಯೋತ್ಪಾದಕ’ರ ಅಡಗುತಾಣವಾಗುತ್ತಿದೆ : ಕೇಂದ್ರ ಸಚಿವೆ ಶೋಭಾ...

ನವದೆಹಲಿ : ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು...

View Article


Image may be NSFW.
Clik here to view.

IIT ಬಾಂಬೆ ಹಾಸ್ಟೇಲ್ ಕ್ಯಾಂಟೀನ್ ನಲ್ಲಿ ‘ಸಸ್ಯಹಾರಿಗಳಿಗೆ ಮಾತ್ರ’ ಬೋರ್ಡ್; ವಿವಾದಕ್ಕೆ...

ಮುಂಬೈ: ಐಐಟಿ ಬಾಂಬೆ ಹಾಸ್ಟೇಲ್ ನ ಕ್ಯಾಂಟೀನ್ ನಲ್ಲಿ ಹಾಕಿರುವ ಪೋಸ್ಟ್ ವೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಕ್ಯಾಂಟೀನ್ ಗೋಡೆಯಲ್ಲಿ ‘ಇಲ್ಲಿ ಸಸ್ಯಹಾರಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶವಿದೆ’ ಎಂಬ ಪೋಸ್ಟರ್ ಅಂಟಿಸಲಾಗಿದ್ದು,...

View Article

Image may be NSFW.
Clik here to view.

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಖಾತೆಗೆ ಜಮಾ ಆಗಬೇಕಿದ್ರೆ ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ ಹಣ ಜಮಾ ಆಗಬೇಕಿದ್ರೆ ತಪ್ಪದೇ ನೀವು ಈ ಕೆಲಸ ಮಾಡಬೇಕು. ರೇಷನ್...

View Article


Image may be NSFW.
Clik here to view.

Gruha Jyoti Scheme : ಯಾರಿಗೆಲ್ಲಾ ಸಿಗಲಿದೆ ಜುಲೈ ತಿಂಗಳ `ಶೂನ್ಯ ವಿದ್ಯುತ್’ ವಿಲ್?...

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ನೀಡಲಾಗುವುದು, ಜುಲೈ ತಿಂಗಳ ‘ವಿದ್ಯುತ್ ಬಿಲ್’ ಕಟ್ಟಿದ್ರೆ ಅವರಿಗೆ ವಾಪಸ್ ಹಣ...

View Article

Image may be NSFW.
Clik here to view.

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ : ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಲ್ಲಿ...

View Article

Image may be NSFW.
Clik here to view.

BIG NEWS : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ನೆಲಮಂಗಲ : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟ ಘಟನೆ ನೆಲಮಂಗಲ ಬಳಿ ನಡೆದಿದೆ. ಮೃತರನ್ನು ಶ್ರೀನಿವಾಸಪುರ ಮತ್ತು ಮುತ್ತಳ್ಳಿ ಗ್ರಾಮದ ಪ್ರಶಾಂತ್ (30) ವಿನೋದ್ (32) ಎಂದು ಗುರುತಿಸಲಾಗಿದೆ....

View Article
Browsing all 103032 articles
Browse latest View live


<script src="https://jsc.adskeeper.com/r/s/rssing.com.1596347.js" async> </script>